<p>ರಾಯಬಾಗ: ಹುಬ್ಬಳ್ಳಿಯ ಜಿಮ್ನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪ ಎದುರಿಸುತ್ತಿರುವ ಸಮೀರ ಮುಲ್ಲಾ ಹಾಗೂ ಆತನ ಸಹೋದರಿ ತೈಸೀಮ್ ಮುಲ್ಲಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಉಪತಹಶೀಲ್ದಾರ್ ಪಿ.ಎಸ್. ಮಂಗಸೂಳಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಹುಬ್ಬಳ್ಳಿ–ಧಾರವಾಡ ಸೇರಿದಂತೆ ರಾಜ್ಯದ ಎಲ್ಲಾ ಜಿಮ್ಗಳಲ್ಲಿ ಟ್ರೈನರ್ಗಳ ಪರಿಶೀಲನೆ, ಸಿ.ಸಿ ಟಿವಿ ಕ್ಯಾಮೆರಾ ವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕಡ್ಡಾಯಗೊಳಿಸಬೇಕು. ಪೀಡಿತ ಮಹಿಳೆಯರ ಗೌಪ್ಯತೆ ಕಾಪಾಡಿ, ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದರು.</p>.<p>ಹಿಂದೂ ರಾಷ್ಟ್ರ ಸಮನ್ವ ಸಮಿತಿಯ ಶಿವಾನಂದ ಬಂತೆ, ಶಿವಸೇನಾ ತಾಲ್ಲೂಕು ಅಧ್ಯಕ್ಷ ಅಪ್ಪಾಸಾಬ ಪವಾರ, ಶ್ರೀರಾಮ ಸೇನೆಯ ನಗರ ಘಟಕ ಅಧ್ಯಕ್ಷ ಶ್ರೀನಾಥ ಜಾಧವ, ಶ್ರೀರಾಮ ಸೇನೆಯ ವಿದ್ಯಾರ್ಥಿ ಘಟಕದ ಅಧ್ಯಕ್ಷ ರವಿ ಚೌವ್ಹಾಣ, ಕಾರ್ಯಕರ್ತರಾದ ಸಿದ್ದು ಬಂತೆ, ಅಭಿಷೇಕ ಗೂಂದಳಿ, ಉಮೇಶ್ ಸುತಾರ, ಪಾಂಡುರಂಗ ಪವಾರ, ಸಿದ್ದು ದೇಸಾಯಿ, ಜಯಶ್ರೀ ಮೇತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-21-432029028</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಬಾಗ: ಹುಬ್ಬಳ್ಳಿಯ ಜಿಮ್ನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪ ಎದುರಿಸುತ್ತಿರುವ ಸಮೀರ ಮುಲ್ಲಾ ಹಾಗೂ ಆತನ ಸಹೋದರಿ ತೈಸೀಮ್ ಮುಲ್ಲಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಉಪತಹಶೀಲ್ದಾರ್ ಪಿ.ಎಸ್. ಮಂಗಸೂಳಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಹುಬ್ಬಳ್ಳಿ–ಧಾರವಾಡ ಸೇರಿದಂತೆ ರಾಜ್ಯದ ಎಲ್ಲಾ ಜಿಮ್ಗಳಲ್ಲಿ ಟ್ರೈನರ್ಗಳ ಪರಿಶೀಲನೆ, ಸಿ.ಸಿ ಟಿವಿ ಕ್ಯಾಮೆರಾ ವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕಡ್ಡಾಯಗೊಳಿಸಬೇಕು. ಪೀಡಿತ ಮಹಿಳೆಯರ ಗೌಪ್ಯತೆ ಕಾಪಾಡಿ, ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದರು.</p>.<p>ಹಿಂದೂ ರಾಷ್ಟ್ರ ಸಮನ್ವ ಸಮಿತಿಯ ಶಿವಾನಂದ ಬಂತೆ, ಶಿವಸೇನಾ ತಾಲ್ಲೂಕು ಅಧ್ಯಕ್ಷ ಅಪ್ಪಾಸಾಬ ಪವಾರ, ಶ್ರೀರಾಮ ಸೇನೆಯ ನಗರ ಘಟಕ ಅಧ್ಯಕ್ಷ ಶ್ರೀನಾಥ ಜಾಧವ, ಶ್ರೀರಾಮ ಸೇನೆಯ ವಿದ್ಯಾರ್ಥಿ ಘಟಕದ ಅಧ್ಯಕ್ಷ ರವಿ ಚೌವ್ಹಾಣ, ಕಾರ್ಯಕರ್ತರಾದ ಸಿದ್ದು ಬಂತೆ, ಅಭಿಷೇಕ ಗೂಂದಳಿ, ಉಮೇಶ್ ಸುತಾರ, ಪಾಂಡುರಂಗ ಪವಾರ, ಸಿದ್ದು ದೇಸಾಯಿ, ಜಯಶ್ರೀ ಮೇತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-21-432029028</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>