<p>ಹುಕ್ಕೇರಿ: ಚಿಕ್ಕೋಡಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿದವನಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಶ್ರೀರಾಮ ಸೇನಾದಿಂದ ಬುಧವಾರ ಉಪತಹಶೀಲ್ದಾರ್ ಅನಿತಾ ಚಿದಾನಂದ ಏಶಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಲೋಕಸಭಾ ಚುನಾವಣೆಯ ಮತ ಎಣಿಕೆ ನಂತರ ದೇಶದ್ರೋಹಿಯೊಬ್ಬ ಪಾಕ್ ಪರ ಘೋಷಣೆ ಕೂಗಿದ್ದ ಖಂಡನೀಯ. ಅವನನ್ನು ಗಡಿಪಾರು ಮಾಡಬೇಕು. ಇದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಮುಖಂಡ ಶಿವರಾಜ ಅಂಬಾರಿ, ವಿವೇಕ ಪುರಾಣಿಕ, ಸುನೀಲ್ ಪೂಜಾರಿ, ರಾಹುಲ್ ಅಂಕಲೆ, ಶಿವರಾಜ ಅಂಬಾರಿ, ಶಬರಿ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಕ್ಕೇರಿ: ಚಿಕ್ಕೋಡಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿದವನಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಶ್ರೀರಾಮ ಸೇನಾದಿಂದ ಬುಧವಾರ ಉಪತಹಶೀಲ್ದಾರ್ ಅನಿತಾ ಚಿದಾನಂದ ಏಶಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಲೋಕಸಭಾ ಚುನಾವಣೆಯ ಮತ ಎಣಿಕೆ ನಂತರ ದೇಶದ್ರೋಹಿಯೊಬ್ಬ ಪಾಕ್ ಪರ ಘೋಷಣೆ ಕೂಗಿದ್ದ ಖಂಡನೀಯ. ಅವನನ್ನು ಗಡಿಪಾರು ಮಾಡಬೇಕು. ಇದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಮುಖಂಡ ಶಿವರಾಜ ಅಂಬಾರಿ, ವಿವೇಕ ಪುರಾಣಿಕ, ಸುನೀಲ್ ಪೂಜಾರಿ, ರಾಹುಲ್ ಅಂಕಲೆ, ಶಿವರಾಜ ಅಂಬಾರಿ, ಶಬರಿ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>