ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

ಹುಕ್ಕೇರಿ | ರಸ್ತೆ ಅತಿಕ್ರಮಣ ತೆರವಿಗೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಜನರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ
Published : 20 ಜೂನ್ 2025, 15:31 IST
Last Updated : 20 ಜೂನ್ 2025, 15:31 IST
ಫಾಲೋ ಮಾಡಿ
Comments
ಹುಕ್ಕೇರಿಯಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಜರುಗಿದ ‘ಕುಂದು ಕೊರತೆ’ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಜನರ ಅಹವಾಲು ಆಲಿಸಿದರು.
ಹುಕ್ಕೇರಿಯಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಜರುಗಿದ ‘ಕುಂದು ಕೊರತೆ’ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಜನರ ಅಹವಾಲು ಆಲಿಸಿದರು.
ಹುಕ್ಕೇರಿಯಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಜರುಗಿದ ‘ಕುಂದು ಕೊರತೆ’ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕುರಣಿ ಗ್ರಾಮ ಪಂಚಾಯ್ತಿಗೆ ‘ಕ್ಷಯ ಮುಕ್ತ’ ಗ್ರಾಮ ಪಂಚಾಯ್ತಿ ಪ್ರಶಸ್ತಿ ಪತ್ರ ನೀಡಿದರು.
ಹುಕ್ಕೇರಿಯಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಜರುಗಿದ ‘ಕುಂದು ಕೊರತೆ’ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕುರಣಿ ಗ್ರಾಮ ಪಂಚಾಯ್ತಿಗೆ ‘ಕ್ಷಯ ಮುಕ್ತ’ ಗ್ರಾಮ ಪಂಚಾಯ್ತಿ ಪ್ರಶಸ್ತಿ ಪತ್ರ ನೀಡಿದರು.
ಪ್ರಶಸ್ತಿ ವಿತರಣೆ
ಕ್ಷಯಮುಕ್ತ ಗ್ರಾಮ ಪಂಚಾಯಿತಿ ಎಂದು ಕೋಟ ಸಲಾಮವಾಡಿ ಕುರಣಿ ಬಸ್ಸಾಪುರ ಮತ್ತು ಪಾಶ್ಚಾಪುರ ಗ್ರಾಮ ಪಂಚಾಯಿತಿಗಳಿಗೆ ಸಚಿವ ಸತೀಶ ಜಾರಕಿಹೊಳಿ ಪ್ರಶಸ್ತಿ ಪತ್ರ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT