ಹುಕ್ಕೇರಿಯಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಜರುಗಿದ ‘ಕುಂದು ಕೊರತೆ’ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಜನರ ಅಹವಾಲು ಆಲಿಸಿದರು.
ಹುಕ್ಕೇರಿಯಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಜರುಗಿದ ‘ಕುಂದು ಕೊರತೆ’ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕುರಣಿ ಗ್ರಾಮ ಪಂಚಾಯ್ತಿಗೆ ‘ಕ್ಷಯ ಮುಕ್ತ’ ಗ್ರಾಮ ಪಂಚಾಯ್ತಿ ಪ್ರಶಸ್ತಿ ಪತ್ರ ನೀಡಿದರು.