<p>ಹುಕ್ಕೇರಿ: ಪಟ್ಟಣದ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ವಸತಿ ಆವರಣದಲ್ಲಿನ ಗಜಾನನ ದೇವಸ್ಥಾನದ ಅರ್ಚಕ ಶಾಂತಯ್ಯ ಶಂಕರಯ್ಯ ಹಿರೇಮಠ ಅವರು ‘ವೈದಿಕ ಶಿರೋಮಣಿ ರಾಷ್ಟ್ರೀಯ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.</p>.<p>ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ರಾಷ್ಟ್ರ ಮಟ್ಟದ ಅರ್ಚಕ– ಪುರೋಹಿತರ ಕಾರ್ಯಾಗಾರದಲ್ಲಿ ವೈದಿಕ ಚಾರಟೇಬಲ್ ಟ್ರಸ್ಟ್ ಮಹಾಲಕ್ಷ್ಮೀ ಗುರುಕುಲ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ವೇದ, ಸಂಸ್ಕೃತಿ ಹಾಗೂ ಜ್ಯೋತಿಷ್ಯದಲ್ಲಿ ಸಾಧನೆ ಮಾಡಿ ವೈದಿಕ ಪರಂಪರೆ ಉಳಿವಿಗಾಗಿ ಶ್ರಮಿಸುತ್ತಿರುವ ಹಿನ್ನಲೆನಲ್ಲಿ ಶಾಂತಯ್ಯ ಅವರಿಗೆ ಈ ಪ್ರಶಸ್ತಿ ನೀಡಿಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಕ್ಕೇರಿ: ಪಟ್ಟಣದ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ವಸತಿ ಆವರಣದಲ್ಲಿನ ಗಜಾನನ ದೇವಸ್ಥಾನದ ಅರ್ಚಕ ಶಾಂತಯ್ಯ ಶಂಕರಯ್ಯ ಹಿರೇಮಠ ಅವರು ‘ವೈದಿಕ ಶಿರೋಮಣಿ ರಾಷ್ಟ್ರೀಯ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.</p>.<p>ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ರಾಷ್ಟ್ರ ಮಟ್ಟದ ಅರ್ಚಕ– ಪುರೋಹಿತರ ಕಾರ್ಯಾಗಾರದಲ್ಲಿ ವೈದಿಕ ಚಾರಟೇಬಲ್ ಟ್ರಸ್ಟ್ ಮಹಾಲಕ್ಷ್ಮೀ ಗುರುಕುಲ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ವೇದ, ಸಂಸ್ಕೃತಿ ಹಾಗೂ ಜ್ಯೋತಿಷ್ಯದಲ್ಲಿ ಸಾಧನೆ ಮಾಡಿ ವೈದಿಕ ಪರಂಪರೆ ಉಳಿವಿಗಾಗಿ ಶ್ರಮಿಸುತ್ತಿರುವ ಹಿನ್ನಲೆನಲ್ಲಿ ಶಾಂತಯ್ಯ ಅವರಿಗೆ ಈ ಪ್ರಶಸ್ತಿ ನೀಡಿಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>