<p><strong>ಹುಕ್ಕೇರಿ (ಬೆಳಗಾವಿ ಜಿಲ್ಲೆ):</strong> ಪಟ್ಟಣದ ನಾಕಾ ಹತ್ತಿರ ಮಾರಕಾಸ್ತ್ರಗಳಿಂದ ಸೋಮವಾರ ಯುವಕನ ಕೊಲೆ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. </p><p>ತಾಲ್ಲೂಕಿನ ಅವರಗೋಳ ಗ್ರಾಮದ ಮೀರಾಸಾಬ್ (ಮಲೀಕಜಾನ್) ಹುಸೇನಸಾಬ್ ಜಮಖಂಡಿ (28) ಕೊಲೆಯಾದವರು. ಶ್ಯಾನೂಲ್ ಹುಸೇನಸಾಬ ಜಮಖಂಡಿ (24) ಮತ್ತು ಬಶೀರ ಸಿಕಂದರ್ ಕಿಲ್ಲೇದಾರ (38) ಬಂಧಿತ ಆರೋಪಿಗಳು.</p>.ಇಂದೋರ್: ರಸ್ತೆಗೆ ಗುಟ್ಕಾ ಉಗುಳಿದ್ದಕ್ಕೆ ವಾಗ್ವಾದ; ಇರಿದು ಕೊಲೆ.<p>ಬೈಕ್ನಲ್ಲಿ ಬಂದಿದ್ದ ಆರೋಪಿಗಳು ಸರ್ಕಲ್ದಿಂದ ಬಸ್ ನಿಲ್ದಾಣದ ಕಡೆ ಯುವಕನೂ ಬೈಕ್ ಮೇಲೆ ತೆರಳುತ್ತಿರುವಾಗ ಕೊಲೆ ಮಾಡಿದ್ದಾರೆ.</p><p>ಕೊಲೆಯಾದ ಯುವಕ ಸೋದರ ಸಂಬಂಧಿಕರ ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗಾರರು ರಸ್ತೆಯಲ್ಲಿ ಸಾಗುತ್ತಿದ್ದುದು ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ.</p><p>ಹುಕ್ಕೇರಿ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಬಸ್ಸಾಪುರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p> .ಬೆಳಗಾವಿ: ಕೇವಲ ₹ 500ಗೆ ಸ್ನೇಹಿತನ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ (ಬೆಳಗಾವಿ ಜಿಲ್ಲೆ):</strong> ಪಟ್ಟಣದ ನಾಕಾ ಹತ್ತಿರ ಮಾರಕಾಸ್ತ್ರಗಳಿಂದ ಸೋಮವಾರ ಯುವಕನ ಕೊಲೆ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. </p><p>ತಾಲ್ಲೂಕಿನ ಅವರಗೋಳ ಗ್ರಾಮದ ಮೀರಾಸಾಬ್ (ಮಲೀಕಜಾನ್) ಹುಸೇನಸಾಬ್ ಜಮಖಂಡಿ (28) ಕೊಲೆಯಾದವರು. ಶ್ಯಾನೂಲ್ ಹುಸೇನಸಾಬ ಜಮಖಂಡಿ (24) ಮತ್ತು ಬಶೀರ ಸಿಕಂದರ್ ಕಿಲ್ಲೇದಾರ (38) ಬಂಧಿತ ಆರೋಪಿಗಳು.</p>.ಇಂದೋರ್: ರಸ್ತೆಗೆ ಗುಟ್ಕಾ ಉಗುಳಿದ್ದಕ್ಕೆ ವಾಗ್ವಾದ; ಇರಿದು ಕೊಲೆ.<p>ಬೈಕ್ನಲ್ಲಿ ಬಂದಿದ್ದ ಆರೋಪಿಗಳು ಸರ್ಕಲ್ದಿಂದ ಬಸ್ ನಿಲ್ದಾಣದ ಕಡೆ ಯುವಕನೂ ಬೈಕ್ ಮೇಲೆ ತೆರಳುತ್ತಿರುವಾಗ ಕೊಲೆ ಮಾಡಿದ್ದಾರೆ.</p><p>ಕೊಲೆಯಾದ ಯುವಕ ಸೋದರ ಸಂಬಂಧಿಕರ ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗಾರರು ರಸ್ತೆಯಲ್ಲಿ ಸಾಗುತ್ತಿದ್ದುದು ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ.</p><p>ಹುಕ್ಕೇರಿ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಬಸ್ಸಾಪುರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p> .ಬೆಳಗಾವಿ: ಕೇವಲ ₹ 500ಗೆ ಸ್ನೇಹಿತನ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>