‘ಮಾರತಿ ತಮ್ಮ ಗುಡಿಸಲಿನಲ್ಲಿ ಕಟ್ಟಿದ್ದ ಎಮ್ಮೆ, ಹಸು, ಮೇಕೆಗಳನ್ನು ರಕ್ಷಿಸಲು ಮಾರುತಿ ನೀರಿನ ಸೆಳೆತವನ್ನೂ ಲೆಕ್ಕಿಸದೇ ಹೋಗಿದ್ದರು. ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದರು. ಉಳಿದಿದ್ದ ಎಮ್ಮೆ ರಕ್ಷಣೆಗೆ ಹೋದಾಗ ಕೊಚ್ಚಿಕೊಂಡು ಹೋಗಿದ್ದಾರೆ. ಸೋಮವಾರ ಬೆಳಿಗ್ಗೆ 4 ಕಿ.ಮೀ. ದೂರದಲ್ಲಿ ಮೃತದೇಹವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹೀಗಾಗಿ, ಕುಟುಂಬದವರಿಗೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.