ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೋದ ಚುನಾವಣೆಯಲ್ಲಿ ನನ್ನ ಹೆಸರನ್ನೇ ಅಂತಿಮಗೊಳಿಸಿದ್ದರು. ನಾನು ಬೇಡ ಎಂದಿದ್ದೆ. ಈ ಬಾರಿಯೂ ಪಕ್ಷದ ಬಹಳಷ್ಟು ಮಂದಿ ಕೇಳಿದ್ದಾರೆ. ನನಗೆ ಇಚ್ಛೆ ಇಲ್ಲ ಎಂದು ತಿಳಿಸಿದ್ದೇನೆ. ಪಕ್ಷ ಬಯಸಿದರೆ ಮನವರಿಕೆ ಮಾಡಿಕೊಡುತ್ತೇನೆ’ ಎಂದರು.