ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಒಬ್ಬ ಮಹಿಳೆ ಇಷ್ಟು ಉನ್ನತಮಟ್ಟಕ್ಕೆ ಬಂದು, ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತಿರುವಾಗ ಸಹಿಸದೆ ಷಡ್ಯಂತ್ರ ಮಾಡಿದ್ದಾರೆ. ಮುಂದಕ್ಕೆ ಹೋಗಲು ಬಿಡಬಾರದು ಎಂಬ ದೃಷ್ಟಿಕೋನದಿಂದ ಶತ್ರುಗಳು ಮತ್ತು ಹಿತಶತ್ರುಗಳು ನನ್ನ ವಿರುದ್ಧ ತಂತ್ರ ರೂಪಿಸಿದ್ದಾರೆ’ ಎಂದರು.