ಮುಖಂಡ ಎಂ.ಎಲ್. ಮುತ್ತೆಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಒಬಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಪ್ರೇಮಾ ಭಂಡಾರಿ, ಸುಭಾಷ ಪಾಟೀಲ, ಘಟಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ, ರಾಜೇಂದ್ರ ಗೌಡಪ್ಪಗೋಳ, ಸುರೇಶ ಪಾಟೀಲ, ಭೀಮಶಿ ಭರಮನ್ನವರ, ಮಡ್ಡೆಪ್ಪ ತೋಳಿನವರ, ನಗರಸಭೆ ಸದಸ್ಯ ಅಬ್ಬಾಸ ದೇಸಾಯಿ, ಡಿ.ಎಂ. ದಳವಾಯಿ, ಡಾ.ಜಿ.ಆರ್. ಸೂರ್ಯವಂಶಿ ಇದ್ದರು.