ಸಂಗಮ ಶುಗರ್ಸ್ ಅಧ್ಯಕ್ಷ ರಾಜೇಂದ್ರ ಪಾಟೀಲ, ಹಿರಾ ಶುಗರ್ಸ್ ಉಪಾಧ್ಯಕ್ಷ ಶ್ರೀಶೈಲಪ್ಪ ಮಗದುಮ್ಮ, ಬೆ.ಬಾಗೇವಾಡಿ ಬ್ಯಾಂಕ್ ಅಧ್ಯಕ್ಷ ಪವನ್ ಕತ್ತಿ, ವಿಶ್ವರಾಜ ಶುಗರ್ಸ್ ನಿರ್ದೇಶಕ ಪ್ರಥ್ವಿ ಕತ್ತಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಸುಭಾಷ ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ಗಜಾನನ ಕ್ವಳ್ಳಿ, ಕೆ.ಎಂ.ಎಪ್ ನಿರ್ದೇಶಕ ರಾಯಪ್ಪ ಡೂಗ್, ಮುಖಂಡರಾದ ಜಯಗೌಡ ಪಾಟೀಲ, ಬಂಡು ಹತನೂರಿ, ಸಂಜಯ ಶಿರಕೋಳಿ, ಶಿವಾನಂದ ಮುಡಸಿ, ಇಲಿಯಾಸ ಅತ್ತಾರ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಬಿಜೆಪಿ ರೈತಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸತ್ಯಪ್ಪ ನಾಯಿಕ ಸ್ವಾಗತಿಸಿದರು. ರಾಜೇಂದ್ರ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುರಾಜ ಕುಲಕರ್ಣಿ ನಿರೂಪಿಸಿ ವಂದಿಸಿದರು.