‘ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ’ ಎಂಬ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಇತ್ತೀಚೆಗೆ ಅವರು ಜ್ಯೋತಿಷಿ ಆಗುತ್ತಿದ್ದಾರೋ ಅಥವಾ ಕನಸು ಬೀಳುತ್ತಿದೆಯೋ ಗೊತ್ತಿಲ್ಲ. ಅವರ ಊಹೆ ನಿಜವಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರೈಸಲಿದ್ದಾರೆ. ಅವರು ಸಮರ್ಥವೂ ಇದ್ದಾರೆ’ ಎಂದರು.