‘ಮಾತು ಕೊಟ್ಟಂತೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಹಾಲಿ ಅಧ್ಯಕ್ಷ ರಮೇಶ ಕತ್ತಿ ಅವರನ್ನೇ ಮುಂದುವರಿಸಬೇಕು. ಈ ವಿಷಯದಲ್ಲಿ ಶಾಸಕ ಉಮೇಶ ಕತ್ತಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭೇಟಿಯಾಗಿದ್ದಾರೆ. ಇದರಲ್ಲಿ ವಿಶೇಷವೇನಿಲ್ಲ. ರಮೇಶ ಕತ್ತಿ ನನ್ನ ಬಾಲ್ಯದ ಗೆಳೆಯ, ಅವನೇ ಅಧ್ಯಕ್ಷ ಆಗಬೇಕು’ ಎಂದು ತಿಳಿಸಿದರು.