ಅಬಕಾರಿ ಹೆಚ್ಚುವರು ಆಯುಕ್ತ ಡಾ.ವೈ.ಮಂಜುನಾಥ, ಜಂಟಿ ಆಯುಕ್ತ ಫಿರೋಜ್ಖಾನ್ ಕಿಲ್ಲೇದಾರ, ಉಪ ಆಯುಕ್ತೆ ಎಂ.ವಣಜಾಕ್ಷಿ, ಅಧೀಕ್ಷಕ ವಿಜಯಕುಮಾರ ಜೆ. ಹಿರೇಮಠ, ಉಪ ಅಧೀಕ್ಷಕ ರವಿ ಎಂ. ಮುರಗೋಡ, ಖಾನಾಪುರ ವಲಯ ನಿರೀಕ್ಷಕ ಮಲ್ಲೇಶ ಉಪ್ಪಾರ, ಬೆಳಗಾವಿ ಉಪ ವಿಭಾಗದ ನಿರೀಕ್ಷಕರಾದ ಮಂಜುನಾಥ ಗಲಗಲಿ, ಕಣಕುಂಬಿ ತನಿಖಾ ಠಾಣೆಯ ಬಾಳಗೌಡ ಪಾಟೀಲ, ಕರೆಪ್ಪ ಹೊಳೆನ್ನವರ, ಚಂದ್ರಶೇಖರ ಕ್ಷೀರಸಾಗರ, ಅಮೃತ ಪೂಜೇರಿ, ಶರಣಪ್ಪ ತಳವಾರ ಹಾಗೂ ಸಿಬ್ಬಂದಿ ಈ ದಾಳಿಯಲ್ಲಿ ಪಾಲ್ಗೊಂಡರು.