<p><strong>ಬೆನಕಟ್ಟಿ: </strong>ಗ್ರಾಮದ ವಿವಿಧೆಡೆ ಶನಿವಾರ 74ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಈರಯ್ಯ ಹಿರೇಮಠ ಧ್ವಜಾರೋಹಣ ನೆರವೇರಿಸಿದರು. ಸದಸ್ಯ ಮಲ್ಲಿಕಾರ್ಜುನ ಮರ್ಚಪ್ಪನ್ನವರ ಹಾಗೂ ಈರತಯ್ಯ ಹಿರೇಮಠ ಗಾಂಧೀಜಿ ಫೋಟೊಗೆ ಪೂಜೆ ಸಲ್ಲಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗಪ್ಪ ರೈನಾಪೂರ ಧ್ವಜಾರೋಹಣ ಮಾಡಿದರು.</p>.<p>ರಾಣಿ ರುದ್ರಮ್ಮ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ಮುಖಂಡ ಅಶೋಕ ಯರಝರ್ವಿ, ಬೆನಕಟ್ಟಿ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಬೀರಪ್ಪ ದೇವರಮನಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಬೀರಪ್ಪ ಕುರಿ ಧ್ವಜಾರೋಹಣ ನೆರವೇರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ರುದ್ರಪ್ಪ ರೇವನ್ನವರ, ಮುಖ್ಯಶಿಕ್ಷಕರಾದ ವಿ.ಸಿ. ಮಡ್ಡಿ, ಆರ್.ಎಸ್. ಪಾಟೀಲ, ಡಾ.ಜಿ.ಎಚ್. ನಾಯ್ಕ, ಪತ್ರೆಪ್ಪ ಜಲಗೇರಿ, ರಾಜು ಗಯ್ಯಾಳಿ, ಪಿ.ಕೆ. ಮರ್ದನ್ನವರ, ಮಾಯಪ್ಪ ಕುರಿ, ಅಶೋಕ ಬೆನಕಟ್ಟಿ, ಮರೆಪ್ಪ ಚೂರಿ, ಮಲ್ಲಿಕಾರ್ಜುನ ಮರ್ಚಪ್ಪನ್ನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆನಕಟ್ಟಿ: </strong>ಗ್ರಾಮದ ವಿವಿಧೆಡೆ ಶನಿವಾರ 74ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಈರಯ್ಯ ಹಿರೇಮಠ ಧ್ವಜಾರೋಹಣ ನೆರವೇರಿಸಿದರು. ಸದಸ್ಯ ಮಲ್ಲಿಕಾರ್ಜುನ ಮರ್ಚಪ್ಪನ್ನವರ ಹಾಗೂ ಈರತಯ್ಯ ಹಿರೇಮಠ ಗಾಂಧೀಜಿ ಫೋಟೊಗೆ ಪೂಜೆ ಸಲ್ಲಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗಪ್ಪ ರೈನಾಪೂರ ಧ್ವಜಾರೋಹಣ ಮಾಡಿದರು.</p>.<p>ರಾಣಿ ರುದ್ರಮ್ಮ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ಮುಖಂಡ ಅಶೋಕ ಯರಝರ್ವಿ, ಬೆನಕಟ್ಟಿ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಬೀರಪ್ಪ ದೇವರಮನಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಬೀರಪ್ಪ ಕುರಿ ಧ್ವಜಾರೋಹಣ ನೆರವೇರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ರುದ್ರಪ್ಪ ರೇವನ್ನವರ, ಮುಖ್ಯಶಿಕ್ಷಕರಾದ ವಿ.ಸಿ. ಮಡ್ಡಿ, ಆರ್.ಎಸ್. ಪಾಟೀಲ, ಡಾ.ಜಿ.ಎಚ್. ನಾಯ್ಕ, ಪತ್ರೆಪ್ಪ ಜಲಗೇರಿ, ರಾಜು ಗಯ್ಯಾಳಿ, ಪಿ.ಕೆ. ಮರ್ದನ್ನವರ, ಮಾಯಪ್ಪ ಕುರಿ, ಅಶೋಕ ಬೆನಕಟ್ಟಿ, ಮರೆಪ್ಪ ಚೂರಿ, ಮಲ್ಲಿಕಾರ್ಜುನ ಮರ್ಚಪ್ಪನ್ನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>