‘ಸಂಘದ ಅಧ್ಯಕ್ಷ ಅಶೋಕ ಮಮದಾಪುರ ಮಾತನಾಡಿ, ‘ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗಗಳಲ್ಲಿ ವಿವಿಧ ಕಾಮಗಾರಿಗಳನ್ನು ಕ್ರೋಡಿಕರಿಸಿ ಪ್ಯಾಕೇಜ್ ರೂಪದಲ್ಲಿ ಆಹ್ವಾನಿಸಲಾಗುತ್ತಿದೆ. ಇದರಿಂದ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಯಾವುದೇ ಟೆಂಡರ್ಗಳು ಸಿಗುತ್ತಿಲ್ಲ. ಹೀಗಾಗಿ, ಮೊದಲಿನ ರೀತಿಯಲ್ಲಿಯೇ ಟೆಂಡರ್ಗಳನ್ನು ಪ್ರತ್ಯೇಕವಾಗಿಯೇ ಕರೆಯಬೇಕು’ ಎಂದು ಆಗ್ರಹಿಸಿದರು.