ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿವರ್ಷ ಕಾರ್ಯಕ್ರಮಕ್ಕೂ ಮುನ್ನ ವಿಶ್ವಕರ್ಮ ಸಮುದಾಯದ ಮುಖಂಡರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಆಹ್ವಾನಿಸಿ ಪೂರ್ವಭಾವಿ ಸಭೆ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ವಿಶ್ವಕರ್ಮ ಜಯಂತಿ ಆಚರಣೆಗೆ ಎರಡು ದಿನ ಇದ್ದರೂ ಯಾವುದೇ ಸಭೆ ನಡೆಸಿಲ್ಲ. ಕಾರ್ಯಕ್ರಮವನ್ನು ತರಾತುರಿಯಲ್ಲಿ ಆಯೋಜಿಸಲಾಗುತ್ತಿದೆ. ನಮಗೂ ಅಧಿಕೃತ ಆಹ್ವಾನ ನೀಡಿಲ್ಲ’ಎಂದು
ದೂರಿದರು.