<p>ಬೆಳಗಾವಿ: ಇಲ್ಲಿನ ಶಿವಬಸವ ನಗರದ ಕೆಪಿಟಿಸಿಲ್ ಭವನದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ ಯೋಗ ದಿನಾಚರಣೆಯಲ್ಲಿ ನೂರಾರು ಜನರು ಉತ್ಸಾಹದಿಂದ ಯೋಗಾಸನ ಮಾಡಿದರು.</p><p>ವಿವಿಧ ಯೋಗಾಸನ ಪ್ರದರ್ಶಿಸಿದ ತರಬೇತುದಾರರಾದ ಆರತಿ ಪಡಸಲಗಿ ಅವರು, ಯೋಗದ ಮಹತ್ವ ಸಾರಿದರು.</p><p>ಸಂಸದ ಜಗದೀಶ ಶೆಟ್ಟರ್, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಶ್ರೀಕಾಂತ ಸುಣಧೋಳಿ ಉಪಸ್ಥಿತರಿದ್ದರು. </p><p>ಬೇರೆ ದೇಶಗಳಿಂದ ಬಂದಿದ್ದ ಯೋಗಪಟುಗಳು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಇಲ್ಲಿನ ಶಿವಬಸವ ನಗರದ ಕೆಪಿಟಿಸಿಲ್ ಭವನದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ ಯೋಗ ದಿನಾಚರಣೆಯಲ್ಲಿ ನೂರಾರು ಜನರು ಉತ್ಸಾಹದಿಂದ ಯೋಗಾಸನ ಮಾಡಿದರು.</p><p>ವಿವಿಧ ಯೋಗಾಸನ ಪ್ರದರ್ಶಿಸಿದ ತರಬೇತುದಾರರಾದ ಆರತಿ ಪಡಸಲಗಿ ಅವರು, ಯೋಗದ ಮಹತ್ವ ಸಾರಿದರು.</p><p>ಸಂಸದ ಜಗದೀಶ ಶೆಟ್ಟರ್, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಶ್ರೀಕಾಂತ ಸುಣಧೋಳಿ ಉಪಸ್ಥಿತರಿದ್ದರು. </p><p>ಬೇರೆ ದೇಶಗಳಿಂದ ಬಂದಿದ್ದ ಯೋಗಪಟುಗಳು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>