ಉರಿಬಿಸಿಲನ್ನೂ ಲೆಕ್ಕಿಸದೇ ಯಡಿಯೂರಪ್ಪ, ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಸಕರಾದ ಅನಿಲ ಬೆನಕೆ, ಜಗದೀಶ ಮೆಟಗುಡ್ಡ, ಸಂಜಯ ಪಾಟೀಲ, ಮುಖಂಡ ಶಂಕರಗೌಡ ಪಾಟೀಲ ತೆರೆದ ವಾಹನ ಏರಿದರು. ಸಂಸದೆ ಮಂಗಲಾ ಅಂಗಡಿ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಮೇಯರ್ ಸವಿತಾ ಕಾಂಬಳೆ, ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷೆ ಗೀತಾ ಸುತಾರ, ಗ್ರಾಮಾಂತರ ಜಿಲ್ಲಾ ಘಟಜದ ಅಧ್ಯಕ್ಷ ಸುಭಾಷ ಪಾಟೀಲ ಬೈಕ್ ಸಂಚಾರ ಮಾಡಿದರು.