<p><strong>ಬೆಳಗಾವಿ:</strong> ‘ರಾಜ್ಯ ಸರ್ಕಾರದಲ್ಲಿ ಎಲ್ಲವೂ ನಾಜೂಕಿನಿಂದ ನಡೆದಿದೆ. ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>‘ಸಿದ್ದರಾಮಯ್ಯ ಅವರನ್ನು ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹುನ್ನಾರ ನಡೆಸಿಲ್ಲ. ತಪ್ಪು ಮಾಡಿದವರ ರಾಜೀನಾಮೆ ಕೇಳುತ್ತಿದ್ದೇವೆ. ತಪ್ಪು ಮಾಡಿಲ್ಲವೆಂದರೆ ಹೆದರಬೇಕಿಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಿದ್ದರಾಮಯ್ಯ ಅವರು ತಪ್ಪು ಮಾಡಿರದಿದ್ದರೆ, ಸದನದಲ್ಲಿ ಹಗರಣದ ಚರ್ಚೆಗೆ ಅವಕಾಶ ಕೊಡಬೇಕಿತ್ತು. ಬಿಜೆಪಿಯನ್ನು ಎದುರಿಸಲು ಆಗಲಿಲ್ಲ. ಸಭಾಧ್ಯಕ್ಷರ ಮೂಲಕ ಚರ್ಚೆಗೆ ನಿರ್ಬಂಧ ಹೇರಿದರು. ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ನೀಡಿ, ತಮ್ಮ ಅಕ್ರಮ ಮುಚ್ಚಿಟ್ಟುಕೊಳ್ಳಲು ಪ್ರಯತ್ನ ನಡೆಸಿದ್ದಾರೆ’ ಎಂದು ಅವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯ ಸರ್ಕಾರದಲ್ಲಿ ಎಲ್ಲವೂ ನಾಜೂಕಿನಿಂದ ನಡೆದಿದೆ. ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>‘ಸಿದ್ದರಾಮಯ್ಯ ಅವರನ್ನು ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹುನ್ನಾರ ನಡೆಸಿಲ್ಲ. ತಪ್ಪು ಮಾಡಿದವರ ರಾಜೀನಾಮೆ ಕೇಳುತ್ತಿದ್ದೇವೆ. ತಪ್ಪು ಮಾಡಿಲ್ಲವೆಂದರೆ ಹೆದರಬೇಕಿಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಿದ್ದರಾಮಯ್ಯ ಅವರು ತಪ್ಪು ಮಾಡಿರದಿದ್ದರೆ, ಸದನದಲ್ಲಿ ಹಗರಣದ ಚರ್ಚೆಗೆ ಅವಕಾಶ ಕೊಡಬೇಕಿತ್ತು. ಬಿಜೆಪಿಯನ್ನು ಎದುರಿಸಲು ಆಗಲಿಲ್ಲ. ಸಭಾಧ್ಯಕ್ಷರ ಮೂಲಕ ಚರ್ಚೆಗೆ ನಿರ್ಬಂಧ ಹೇರಿದರು. ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ನೀಡಿ, ತಮ್ಮ ಅಕ್ರಮ ಮುಚ್ಚಿಟ್ಟುಕೊಳ್ಳಲು ಪ್ರಯತ್ನ ನಡೆಸಿದ್ದಾರೆ’ ಎಂದು ಅವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>