<p><strong>ಬೆಳಗಾವಿ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ಬಾದಾಮಿ ಕ್ಷೇತ್ರದಲ್ಲಿ 3,000 ಮತಗಳನ್ನು ಖರೀದಿಸಿ, ಗೆಲ್ಲಿಸಿದ್ದಾಗಿ ಅವರ ಸಹರ್ತಿಗಳೇ ಹೇಳಿದ್ದಾರೆ. ಈ ಬಗ್ಗೆ ಸಿ.ಎಂ ಬಾಯಿ ಬಿಚ್ಚಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಸವಾಲು ಹಾಕಿದರು.</p>.<p>‘ಆಗ ಸಿದ್ದರಾಮಯ್ಯ ಅವರೊಂದಿಗೆ ಇದ್ದ ಸಿ.ಎಂ. ಇಬ್ರಾಹಿಂ ಹಾಗೂ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ ಮತ ಖರೀದಿಸಿದ್ದರು. ಇದನ್ನು ಖುದ್ದಾಗಿ ಇಬ್ರಾಹಿಂ ಅವರೇ ಹೇಳಿದ್ದಾರೆ. ಮತಗಳ್ಳತನದ ಬಗ್ಗೆ ಬಾಯಿ ಬಡಿದುಕೊಳ್ಳುತ್ತಿರುವ ಸಿದ್ದರಾಮಯ್ಯ ಏನು ಹೇಳುತ್ತಾರೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ರಾಹುಲ್ ಗಾಂಧಿ ಅವರಂಥ ಅಪ್ರಬುದ್ಧ ವಿಪಕ್ಷ ನಾಯಕ. ಮತಗಳ್ಳತನ ನಡೆದಿರುವ ಬಗ್ಗೆ ಖಾತ್ರಿ ಇದ್ದರೆ, ನ್ಯಾಯಾಲದಲ್ಲಿ ಪ್ರಕರಣ ದಾಖಲಿಸಬೇಕಿತ್ತು’ ಎಂದರು.</p>.<div><blockquote>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿಯಲ್ಲಿನ ದೋಷ ಕುರಿತು ಚುನಾವಣೆ ಆಯುಕ್ತರ ಮತ್ತು ಕೇಂದ್ರ ಸರ್ಕಾರದ ಚುನಾವಣೆ ನೀತಿ ಖಂಡಿಸಿ ಅಂಕಿಅಂಶಗಳ ಮೂಲಕ ಸಾಬೀತು ಮಾಡಿ ಪ್ರತಿಭಟಿಸಿದ್ದು ಸರಿಯಿದೆ. </blockquote><span class="attribution">-ದಿನೇಶ ಗುಂಡೂರಾವ್ ಆರೋಗ್ಯ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ಬಾದಾಮಿ ಕ್ಷೇತ್ರದಲ್ಲಿ 3,000 ಮತಗಳನ್ನು ಖರೀದಿಸಿ, ಗೆಲ್ಲಿಸಿದ್ದಾಗಿ ಅವರ ಸಹರ್ತಿಗಳೇ ಹೇಳಿದ್ದಾರೆ. ಈ ಬಗ್ಗೆ ಸಿ.ಎಂ ಬಾಯಿ ಬಿಚ್ಚಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಸವಾಲು ಹಾಕಿದರು.</p>.<p>‘ಆಗ ಸಿದ್ದರಾಮಯ್ಯ ಅವರೊಂದಿಗೆ ಇದ್ದ ಸಿ.ಎಂ. ಇಬ್ರಾಹಿಂ ಹಾಗೂ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ ಮತ ಖರೀದಿಸಿದ್ದರು. ಇದನ್ನು ಖುದ್ದಾಗಿ ಇಬ್ರಾಹಿಂ ಅವರೇ ಹೇಳಿದ್ದಾರೆ. ಮತಗಳ್ಳತನದ ಬಗ್ಗೆ ಬಾಯಿ ಬಡಿದುಕೊಳ್ಳುತ್ತಿರುವ ಸಿದ್ದರಾಮಯ್ಯ ಏನು ಹೇಳುತ್ತಾರೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ರಾಹುಲ್ ಗಾಂಧಿ ಅವರಂಥ ಅಪ್ರಬುದ್ಧ ವಿಪಕ್ಷ ನಾಯಕ. ಮತಗಳ್ಳತನ ನಡೆದಿರುವ ಬಗ್ಗೆ ಖಾತ್ರಿ ಇದ್ದರೆ, ನ್ಯಾಯಾಲದಲ್ಲಿ ಪ್ರಕರಣ ದಾಖಲಿಸಬೇಕಿತ್ತು’ ಎಂದರು.</p>.<div><blockquote>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿಯಲ್ಲಿನ ದೋಷ ಕುರಿತು ಚುನಾವಣೆ ಆಯುಕ್ತರ ಮತ್ತು ಕೇಂದ್ರ ಸರ್ಕಾರದ ಚುನಾವಣೆ ನೀತಿ ಖಂಡಿಸಿ ಅಂಕಿಅಂಶಗಳ ಮೂಲಕ ಸಾಬೀತು ಮಾಡಿ ಪ್ರತಿಭಟಿಸಿದ್ದು ಸರಿಯಿದೆ. </blockquote><span class="attribution">-ದಿನೇಶ ಗುಂಡೂರಾವ್ ಆರೋಗ್ಯ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>