<p><strong>ನಾಗರಮುನ್ನೋಳಿ:</strong> ‘ಸಾಧು–ಸಂತರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು’ ಎಂದು ಕವಲಗುಡ್ಡದ ಸಿದ್ಧಶಿವಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.</p>.<p>ಇಲ್ಲಿನ ನಾಗರಾಳ ಕೋಡಿಯಲ್ಲಿ ನಡೆದ ಗುತ್ಯೆಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಾಲುಮತ ಸಮುದಾಯದವರು ಶಿಕ್ಷಣಕ್ಕೆ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು’ ಎಂದರು.</p>.<p>ಸಿದ್ದಪ್ಪ ಮರ್ಯಾಯಿ, ಡಾ.ಎಂ.ಬಿ.ಕುಂಬಾರ, ಗುಲಾಬ್ ಜಮಾದಾರ, ಶಿವಪುತ್ರ ಮನಗೂಳಿ, ಶಂಕರ ನೇರ್ಲಿ, ಲಕ್ಷ್ಮಿಸಾಗರ ಈಟಿ, ಬಾಳಪ್ಪ ಬಾನಿ, ಶಿವಾನಂದ ಮರ್ಯಾಯಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗರಮುನ್ನೋಳಿ:</strong> ‘ಸಾಧು–ಸಂತರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು’ ಎಂದು ಕವಲಗುಡ್ಡದ ಸಿದ್ಧಶಿವಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.</p>.<p>ಇಲ್ಲಿನ ನಾಗರಾಳ ಕೋಡಿಯಲ್ಲಿ ನಡೆದ ಗುತ್ಯೆಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಾಲುಮತ ಸಮುದಾಯದವರು ಶಿಕ್ಷಣಕ್ಕೆ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು’ ಎಂದರು.</p>.<p>ಸಿದ್ದಪ್ಪ ಮರ್ಯಾಯಿ, ಡಾ.ಎಂ.ಬಿ.ಕುಂಬಾರ, ಗುಲಾಬ್ ಜಮಾದಾರ, ಶಿವಪುತ್ರ ಮನಗೂಳಿ, ಶಂಕರ ನೇರ್ಲಿ, ಲಕ್ಷ್ಮಿಸಾಗರ ಈಟಿ, ಬಾಳಪ್ಪ ಬಾನಿ, ಶಿವಾನಂದ ಮರ್ಯಾಯಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>