ಅಧ್ಯಕ್ಷ ಶ್ರೀಶೈಲ ಮಠದ, ಉಪಾಧ್ಯಕ್ಷ ಮಹೇಶ ವಿಜಾಪೂರ, ಕೋಶಾಧ್ಯಕ್ಷ ರಾಯಣ್ಣ ಆರ್.ಸಿ., ಕಾರ್ಯಾಧ್ಯಕ್ಷರಾದ ಕುಂತಿನಾಥ ಕಲಮನಿ, ಮಲ್ಲಿಕಾರ್ಜುನ ಮುಗಳಿ, ಕಾರ್ಯದರ್ಶಿ ಸುರೇಶ ನೇರ್ಲಿ, ಜಂಟಿ ಕಾರ್ಯದರ್ಶಿಗಳಾದ ಸುನೀಲ ಪಾಟೀಲ, ಜಗದೀಶ ವಿರಕ್ತಮಠ, ಖಜಾಂಚಿಗಳಾದ ಮಂಜುನಾಥ ಕೋಳಿಗುಡ್ಡ, ಭರಮಗೌಡ ಪಾಟೀಲ, ಕಾನೂನು ಸಲಹೆಗಾರ ರವೀಂದ್ರ ತೋಟಗೇರ, ಸದಸ್ಯರಾದ ಕೀರ್ತಿ ಕಾಸರಗೂಡು, ರಾಜಶೇಖರ ಹಿರೇಮಠ, ಹೀರಾ ಕಂಗ್ರಾಳ, ಅಶೋಕ ಮುದ್ದಣ್ಣವರ, ಸದಸ್ಯರಾದ ಗೋಪಾಲ ಖಟಾವಕರ, ಅಶೋಕ ಮಗದುಮ್ಮ, ಮಾಲತೇಶ ಮಟಿಗೇರ, ವಿಠ್ಠಲ ಬಾಳೇಕುಂದ್ರಿ ಇದ್ದರು.