ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ | 6 ವರ್ಷಗಳಾದರೂ ನಿರ್ಮಾಣಗೊಳ್ಳದ ಸೇತುವೆ: ಗಡಿಯಲ್ಲಿ ದೋಣಿ ನಂಬಿ ಬದುಕು

Published : 9 ಆಗಸ್ಟ್ 2024, 23:52 IST
Last Updated : 9 ಆಗಸ್ಟ್ 2024, 23:52 IST
ಫಾಲೋ ಮಾಡಿ
Comments
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಜುಗೂಳ ಗ್ರಾಮಸ್ಥರು ದೋಣಿಯಲ್ಲಿ ಸಾಗುತ್ತಿರುವುದು
–ಪ್ರಜಾವಾಣಿ ಚಿತ್ರ: ವಿಜಯಮಹಾಂತೇಶ ಅರಕೇರಿ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಜುಗೂಳ ಗ್ರಾಮಸ್ಥರು ದೋಣಿಯಲ್ಲಿ ಸಾಗುತ್ತಿರುವುದು –ಪ್ರಜಾವಾಣಿ ಚಿತ್ರ: ವಿಜಯಮಹಾಂತೇಶ ಅರಕೇರಿ
ಬೆಳಗಾವಿ ಜಿಲ್ಲೆ ಕಾಗವಾಡ ತಾಲ್ಲೂಕಿನ ಜುಗೂಳ-ಮಹಾರಾಷ್ಟ್ರದ ಖಿದ್ರಾಪುರ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿರುವುದು
ಪ್ರಜಾವಾಣಿ ಚಿತ್ರ 
ಬೆಳಗಾವಿ ಜಿಲ್ಲೆ ಕಾಗವಾಡ ತಾಲ್ಲೂಕಿನ ಜುಗೂಳ-ಮಹಾರಾಷ್ಟ್ರದ ಖಿದ್ರಾಪುರ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿರುವುದು ಪ್ರಜಾವಾಣಿ ಚಿತ್ರ 
ಬೆಳಗಾವಿ ಜಿಲ್ಲೆ ಕಾಗವಾಡ ತಾಲ್ಲೂಕಿನ ಜುಗೂಳ-ಮಹಾರಾಷ್ಟ್ರದ ಖಿದ್ರಾಪುರ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿರುವುದು
ಪ್ರಜಾವಾಣಿ ಚಿತ್ರ 
ಬೆಳಗಾವಿ ಜಿಲ್ಲೆ ಕಾಗವಾಡ ತಾಲ್ಲೂಕಿನ ಜುಗೂಳ-ಮಹಾರಾಷ್ಟ್ರದ ಖಿದ್ರಾಪುರ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿರುವುದು ಪ್ರಜಾವಾಣಿ ಚಿತ್ರ 
ದೋಣಿಯಲ್ಲಿ ಸಂಚರಿಸುವವರ ಹಿತದೃಷ್ಟಿಯಿಂದ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ 20 ಲೈಫ್‌ ಜಾಕೆಟ್ ನೀಡಿದ್ದೇವೆ. ಅವುಗಳ ಕಡ್ಡಾಯ ಬಳಕೆಗೆ ಸೂಚಿಸಿದ್ದೇವೆ.
–ರಾಜೇಶ ಬುರ್ಲಿ ತಹಶೀಲ್ದಾರ್ ಕಾಗವಾಡ
ಅನ್ನಪೂರ್ಣೇಶ್ವರಿ ಫೌಂಡೇಷನ್‌ ದೋಣಿ ವ್ಯವಸ್ಥೆ ಕಲ್ಪಿಸಿದೆ. ಸರ್ಕಾರವೂ ಪ್ರತ್ಯೇಕ ದೋಣಿ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವೇ ಸೇತುವೆ ಪೂರ್ಣಗೊಳಿಸಲು ಆದ್ಯತೆ ನೀಡಬೇಕು.
–ಉಮೇಶ ಪಾಟೀಲ ಗ್ರಾಮ ಪಂಚಾಯಿತಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT