ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಡಿಸೆಂಬರ್ವರೆಗೂ ಯಾವುದೇ ಚುನಾವಣೆ ನಡೆಸದಿರಲು ಸಚಿವ ಸಂಪಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ಹೇಳುತ್ತಿದ್ದಾರೆ. ನ್ಯಾಯಾಲಯಗಳೂ ತಿಳಿಸುತ್ತಿವೆ. ಹೀಗಿರುವಾಗ ಆಯೋಗ ಚುನಾವಣೆಗೆ ಘೋಷಿಸಿದರೆ ಯಾರಿಗೆ ಕೇಳೋಣ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.