‘ಸಮಗ್ರ ಮಾಹಿತಿ ಪಡೆದು ಟ್ವೀಟ್ ಮಾಡಬೇಕಿತ್ತು. ಆ ಗ್ರಾಮದಲ್ಲಿ ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡಿಗರಿಂದ ಶಿವಾಜಿ ಪ್ರತಿಮೆಗೆ ಅವಮಾನವಾಗಿಲ್ಲ. ಪ್ರತಿಷ್ಠಾಪಿಸಿದರೆ ತೆರವುಗೊಳಿಸಿದ್ದಾರೆ. ಆದಾಗ್ಯೂ ಕರ್ನಾಟಕ ಸರ್ಕಾರ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಮಹಾರಾಷ್ಟ್ರ ಪರವಾಗಿ ವಕಾಲತ್ತು ವಹಿಸಿ ಕನ್ನಡ ನೆಲಕ್ಕೆ ದ್ರೋಹ ಎಸಗಿದ್ದಾರೆ’ ಎಂದು ಕಿಡಿಕಾರಿದ್ದಾರೆ.