ಆರ್ಪಿಡಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಬಿ.ಕೋಲಕಾರ ಉಪನ್ಯಾಸ ನೀಡಿದರು. ನಗರ ಪೊಲೀಸ್ ಉಪ ಆಯುಕ್ತೆ (ಅಪರಾಧ ಮತ್ತು ಸಂಚಾರ ವಿಭಾಗ) ಪಿ.ವಿ.ಸ್ನೇಹಾ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡದುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಯಲ್ಲಪ್ಪ ಕುರಬರ, ಅಶೋಕ ಸದಲಗಿ, ರೇಖಾ ದಳವಾಯಿ, ಎಸ್.ಎಲ್.ಅಕ್ಕಿಸಾಗರ ಉಪಸ್ಥಿತರಿದ್ದರು.