ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ರಾಮದುರ್ಗ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಸೋಲಿಸಿದ್ದು ಬಿಜೆಪಿಯೇ?

ಬಿಜೆಪಿಗೆ ಬಿದ್ದ ಒಳಪೆಟ್ಟು, ಮತ್ತೆ ಕ್ಷೇತ್ರದಲ್ಲಿ ಹಿಡಿದ ಸಾಧಿಸಿದ ಪಟ್ಟಣ
Published : 16 ಮೇ 2023, 19:31 IST
Last Updated : 16 ಮೇ 2023, 19:31 IST
ಫಾಲೋ ಮಾಡಿ
Comments
ಅಶೋಕ ಪಟ್ಟಣ
ಅಶೋಕ ಪಟ್ಟಣ
ಮಹಾದೇವಪ್ಪ ಯಾದವಾಡ
ಮಹಾದೇವಪ್ಪ ಯಾದವಾಡ
ಕಾಂಗ್ರೆಸ್‌ಗೆ ಮತ ನೀಡಿ ನನ್ನನ್ನು ಗೆಲ್ಲಿಸಿದ್ದಾರೆ. ಸ್ವಾಭಿಮಾನ ಎತ್ತಿ ಹಿಡಿದಿದ್ದಾರೆ. ಅವರ ನಿರೀಕ್ಷೆಯಂತೆ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಉದ್ಯೋಗ ಸೃಷ್ಟಿ ನೀರಾವರಿ ಕ್ಷೇತ್ರದ ಸಬಲೀಕರಣಕ್ಕೆ ಒತ್ತು ಕೊಡುತ್ತೇನೆ
-ಅಶೋಕ ಪಟ್ಟಣ ಶಾಸಕ ರಾಮದುರ್ಗ
ನಾನು ಗೆಲ್ಲಲು ಸಾಕಷ್ಟು ಅವಕಾಶಗಳು ಇದ್ದವು. ಆದರೆ ನಮ್ಮದೇ ಪಕ್ಷದವರು ಕುತಂತ್ರ ಮಾಡಿದರು. ಈ ಬಗ್ಗೆ ಪಕ್ಷದ ಹೈಕಮಾಂಡ್‌ ಮುಂದೆ ಎಲ್ಲ ವಿವರ ನೀಡುತ್ತೇನೆ.
-ಚಿಕ್ಕರೇವಣ್ಣ ಬಿಜೆಪಿ ಪರಾಜಿತ ಅಭ್ಯರ್ಥಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT