'ಗ್ರಾಮೀಣ ಕ್ಷೇತ್ರದಲ್ಲಿ ನಿಮ್ಮ ಅಭಿಮಾನಿಗಳು ಕಟ್ಟಿಕೊಂಡಿರುವ ಸಾಹುಕಾರ್ ಪಡೆಯವರು ಕ್ಯಾಲೆಂಡರ್ ಹಂಚುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ಹಂಚುವುದು ಮಹಾಪರಾಧವೇ? ಆ ಕ್ಷೇತ್ರವನ್ನು ವಶ ಮಾಡಿಕೊಳ್ಳಬೇಕೆಂಬ ಸಂಕಲ್ಪ ನಮ್ಮದಾಗಿದೆ. ಗೆಲ್ಲಲು ಏನು ಬೇಕೋ ಅದನ್ನು ಮಾಡುತ್ತೇವೆ. ಸ್ಥಳೀಯ ಶಾಸಕರು ನಾವೆಲ್ಲ ಸೇರಿ ನೀರಾವರಿಗೆ ಒತ್ತು ಕೊಡುತ್ತೇವೆ ಎಂದು ಪ್ರತಿಕ್ರಿಯಿಸಿದರು.