ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿ ಮೂಲಕ ಬಡಸ ಗ್ರಾಮಕ್ಕೆ ಸಾಗಿಸಲಾಗುತ್ತಿದೆ. ಅಲ್ಲಿದ್ದ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಕುಟುಂಬದವರು, ಆರೋಪಿಗಳನ್ನು ಬಂಧಿಸಲು ಅಗತ್ಯವಾದ ದಾಖಲೆಗಳು ಇವೆ. ನಮ್ಮ ಬಳಿಯೂ ಸಾಕಷ್ಟಿವೆ. ಅವುಗಳನ್ನು ಕೊಡಲಾಗುವುದು. ಆರೋಪಿಗಳನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.