<p>ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಗರ್ಜೂರ ಗ್ರಾಮದಲ್ಲಿ ಬುಧವಾರ ಒಂದು ಗಂಟೆ ಧಾರಾಕಾರ ಮಳೆ ಸುರಿಯಿತು. ಜೋರಾದ ಮಳೆ–ಗಾಳಿಯಿಂದ ಬೃಹತ್ ನೀಲಗಿರಿ ಮರ ಮನೆ ಮೇಲೆ ಬಿದ್ದಿದೆ. ಯಾರಿಗೂ ಗಾಯ ಆಗಿಲ್ಲ.</p>.<p>ನಿಪ್ಪಾಣಿಯಲ್ಲಿ ಕೂಡ ಗುಡುಗು– ಮಿಂಚು ಸಹಿತವಾಗಿ ಮಳೆಯಾದರೆ, ಗೋಕಾಕ, ಹುಕ್ಕೇರಿ ತಾಲ್ಲೂಕುಗಳಲ್ಲಿ ತುಂತುರು ಮಳೆಯಾಯಿತು.</p>.<p>ದೇವರಹಿಪ್ಪರಗಿ (ವಿಜಯಪುರ ಜಿಲ್ಲೆ) ವರದಿ: ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಸಂಜೆ ಒಂದು ಗಂಟೆ ಮಳೆ ಸುರಿಯಿತು. ಸಿಡಿಲಿನ ಹೊಡೆತಕ್ಕೆ 10 ಕುರಿಗಳು ಮೃತಪಟ್ಟಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಗರ್ಜೂರ ಗ್ರಾಮದಲ್ಲಿ ಬುಧವಾರ ಒಂದು ಗಂಟೆ ಧಾರಾಕಾರ ಮಳೆ ಸುರಿಯಿತು. ಜೋರಾದ ಮಳೆ–ಗಾಳಿಯಿಂದ ಬೃಹತ್ ನೀಲಗಿರಿ ಮರ ಮನೆ ಮೇಲೆ ಬಿದ್ದಿದೆ. ಯಾರಿಗೂ ಗಾಯ ಆಗಿಲ್ಲ.</p>.<p>ನಿಪ್ಪಾಣಿಯಲ್ಲಿ ಕೂಡ ಗುಡುಗು– ಮಿಂಚು ಸಹಿತವಾಗಿ ಮಳೆಯಾದರೆ, ಗೋಕಾಕ, ಹುಕ್ಕೇರಿ ತಾಲ್ಲೂಕುಗಳಲ್ಲಿ ತುಂತುರು ಮಳೆಯಾಯಿತು.</p>.<p>ದೇವರಹಿಪ್ಪರಗಿ (ವಿಜಯಪುರ ಜಿಲ್ಲೆ) ವರದಿ: ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಸಂಜೆ ಒಂದು ಗಂಟೆ ಮಳೆ ಸುರಿಯಿತು. ಸಿಡಿಲಿನ ಹೊಡೆತಕ್ಕೆ 10 ಕುರಿಗಳು ಮೃತಪಟ್ಟಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>