‘ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಎಸಿಬಿಯು ಕೇವಲ ಕೆಳಹಂತದ ಕೆಲವೇ ಅಧಿಕಾರಿಗಳು ಅಥವಾ ನೌಕರರ ಮೇಲೆ ದಾಳಿ ಮಾಡುತ್ತದೆ. ಆದರೆ, ನಂತರ ಬಹುತೇಕ ಪ್ರಕರಣಗಳಲ್ಲಿ ಶಿಕ್ಷೆಯಾಗುವುದಿಲ್ಲ. ಇನ್ನು ಭ್ರಷ್ಟ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಹಾಗೂ ಪ್ರಕರಣ ದಾಖಲಿಸಿದ ಉದಾಹರಣೆಗಳಿಲ್ಲ. ದೂರು ಕೊಟ್ಟರೆ ಸರಿಯಾದ ಸಾಕ್ಷಿಗಳಿಲ್ಲ ಎಂದು ಮುಚ್ಚಿ ಹಾಕಲಾಗುತ್ತಿದೆ’ ಎಂದು ಆರೋಪಿಸಿದರು.