‘ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಜಿಲ್ಲೆಯ ಸಚಿವರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖರೊಂದಿಗೆ ನ.23ರಂದು ನಾಮಪತ್ರ ಸಲ್ಲಿಸುತ್ತೇನೆ. ಮತ್ತೊಮ್ಮೆ ಜನರ ಸೇವೆ ಮಾಡುವುದಕ್ಕೆ ಸ್ಪರ್ಧಿಸುವಂತೆ ಪಕ್ಷದವರು ಅವಕಾಶ ಕಲ್ಪಿಸಿದ್ದಾರೆ. ವರಿಷ್ಠರಿಗೆ ಹಾಗೂ ಜಿಲ್ಲೆಯ ಎಲ್ಲ ನಾಯಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದು ಕವಟಗಿಮಠ ಪ್ರತಿಕ್ರಿಯಿಸಿದರು.