‘ಪ್ರತಿ ತಿಂಗಳು ಒಂದೊಂದು ವಿಷಯದ ಕುರಿತು ಸ್ಪರ್ಧೆ ನಡೆಸಲಾಗುತ್ತದೆ. ಯುವ ಲೇಖಕರನ್ನು ಉತ್ತೇಜಿಸಿ ಅವರ ಕಲೆಗೊಂದು ವೇದಿಕೆಯನ್ನು ಕೊಡುವ ಆಶಯ ಈ ಹೊಂದಲಾಗಿದೆ. ‘ಜೀವನ ಚಕ್ರ’ ವಿಷಯದ ಕುರಿತು ಸ್ವರಚಿತ ಕವನಗಳನ್ನು ಮಾರ್ಚ್ 31ರ ಒಳಗೆ ಕಳುಹಿಸಬಹುದು. ವಿಜೇತರಿಗೆ ಆಕರ್ಷಕ ಬಹುಮಾನ ಹಾಗೂ ಉಡುಗೊರೆಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಡಿಜಿಟಲ್ ಪ್ರಮಾಣಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ www.nanokathegalu.com/kd ಜಾಲತಾಣಕ್ಕೆ ಭೇಟಿ ನೀಡಬಹುದು’ ಎಂದು ಪ್ರಕಟಣೆ ತಿಳಿಸಿದೆ.