ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ ಮಾರ್ಗದರ್ಶನದಲ್ಲಿ ನಡೆದ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಖಾನಾಪುರ ಠಾಣೆಯ ನಿರಂಜನಸ್ವಾಮಿ, ಜಗದೀಶ ಕಾದ್ರೊಳ್ಳಿ, ಗುರುರಾಜ ತಮದಡ್ಡಿ, ಈಶ್ವರ ಜಿನ್ನವ್ವಗೋಳ, ಮಂಜುನಾಥ ಮುಸಳಿ ಮತ್ತು ಜಿಲ್ಲಾ ಟೆಕ್ನಿಕಲ್ ಸೆಲ್ ಸಿಬ್ಬಂದಿ ವಿನೋದ ಠಕ್ಕನವರ, ಸಚೀನ ಪಾಟೀಲ ಭಾಗವಹಿಸಿದ್ದರು.