ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಕಿತ್ತೂರು ಉತ್ಸವಕ್ಕೂ ಮುನ್ನ ತೆರೆಯಲಿ ಮುಸುಕು

ರವಿಕುಮಾರ ಎಂ. ಹುಲಕುಂದ
Published : 15 ಅಕ್ಟೋಬರ್ 2025, 4:15 IST
Last Updated : 15 ಅಕ್ಟೋಬರ್ 2025, 4:15 IST
ಫಾಲೋ ಮಾಡಿ
Comments
ಜನರ ಬೇಡಿಕೆಯಂತೆ ಸಮಾಧಿ ಸ್ಥಳ ಹಂತ ಹಂತವಾಗಿ ಅಭಿವೃದ್ಧಿ ಕಾಣುತ್ತಿದೆ. ಬರುವ ದಿನಮಾನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಆಗುತ್ತದೆ.
- ಮಹಾಂತೇಶ ಕೌಜಲಗಿ, ಶಾಸಕ
ಪ್ರವಾಸಿಗರು ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳದಲ್ಲಿರುವ ಕಿತ್ತೂರು ಸಂಸ್ಥಾನದ ಇತಿಹಾಸ ಸಾರುವ ರೂಪಕಗಳು ಹಸಿರಿನಿಂದ ಕೂಡಿರುವ ಉದ್ಯಾನ ಕಣ್ತುಂಬಿಕೊಳ್ಳಬಹುದು.
–ಪ್ರವೀನ ಜೈನ, ಉಪವಿಭಾಗಾಧಿಕಾರಿ
ಸ್ಥಳೀಯ ಶಾಸಕರ ಜೊತೆ ಚರ್ಚಿಸಿ ಆದಷ್ಟು ಬೇಗ ನವೀಕೃತ ಚನ್ನಮ್ಮನ ಸಮಾಧಿ ಸ್ಥಳ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು.
–ಪ್ರಭಾವತಿ ಫಕೀರಪೂರ, ಆಡಳಿತ ಅಧಿಕಾರಿ, ಕಿತ್ತೂರು ಪ್ರಾಧಿಕಾರ
ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳಕ್ಕೆ ಹೊಸ ರೂಪ ನೀಡಿ ಇತಿಹಾಸ ಸಾರುವ ರೂಪಕಗಳನ್ನು ಅಳವಡಿಸಲಾಗಿದೆ. ಸದುಪಯೋಗ ಮಾಡಿಕೊಳ್ಳಬೇಕು.
–ವೀರೇಶ ಹಸಬಿ, ಮುಖ್ಯಾಧಿಕಾರಿ
ಚನ್ನಮ್ಮನ ಸಮಾಧಿ ಸ್ಥಳ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಆಸನಗಳು ಶುದ್ಧ ಕುಡಿಯುವ ನೀರು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು.
–ಮೋಹನ ಪಾಟೀಲ, ಚಿಂತಕ
ಸಮಾಧಿ ಸ್ಥಳದ ಜೋಡಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ತುಂಬಿರುತ್ತದೆ. ದ್ವಿಚಕ್ರ ವಾಹನ ಕಾರುಗಳ ಪಾರ್ಕಿಂಗ್ ಅಡ್ಡಾದಿಡ್ಡಿ ಮಾಡಲಾಗುತ್ತಿದೆ. ವಿದ್ಯುತ್ ಅವ್ಯವಸ್ಥೆ ಇದೆ.
–ರಾಜು ಕುಡಸೋಮಣ್ಣವರ ಯುವ ಮುಖಂಡ
ಬೈಲಹೊಂಗಲ ವೀರರಾಣಿ ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳ ಹೊಸ ವಿನ್ಯಾಸದಿಂದ ಕಂಗೊಳಿಸುತ್ತಿರುವುದು
ಬೈಲಹೊಂಗಲ ವೀರರಾಣಿ ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳ ಹೊಸ ವಿನ್ಯಾಸದಿಂದ ಕಂಗೊಳಿಸುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT