<p><strong>ಬೆಳಗಾವಿ</strong>: ‘ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಧ್ವನಿ ಎತ್ತುವಂತೆ ಒತ್ತಾಯಿಸಿ ಈ ಭಾಗದ ಸಚಿವರು, ಸಂಸದರು ಮತ್ತು ಶಾಸಕರಿಗೆ ಪತ್ರ ಕಳುಹಿಸುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.</p>.<p>‘ಪ್ರಮುಖ ಇಲಾಖೆಗಳ ಕಾರ್ಯದರ್ಶಿಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ, ಸುವರ್ಣ ವಿಧಾನಸೌಧವನ್ನು ಆಡಳಿತ ಕೇಂದ್ರವಾಗಿ ಮಾಡಬೇಕು ಎಂಬ ಬೇಡಿಕೆ ನನೆಗುದಿಗೆ ಬಿದ್ದಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ 55 ಶಾಸಕರಿದ್ದು, ಪ್ರತ್ಯೇಕ ತಂಡಗಳ ಮೂಲಕ ಭೇಟಿಯಾಗುತ್ತೇವೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಧ್ವನಿ ಎತ್ತುವಂತೆ ಒತ್ತಾಯಿಸಿ ಈ ಭಾಗದ ಸಚಿವರು, ಸಂಸದರು ಮತ್ತು ಶಾಸಕರಿಗೆ ಪತ್ರ ಕಳುಹಿಸುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.</p>.<p>‘ಪ್ರಮುಖ ಇಲಾಖೆಗಳ ಕಾರ್ಯದರ್ಶಿಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ, ಸುವರ್ಣ ವಿಧಾನಸೌಧವನ್ನು ಆಡಳಿತ ಕೇಂದ್ರವಾಗಿ ಮಾಡಬೇಕು ಎಂಬ ಬೇಡಿಕೆ ನನೆಗುದಿಗೆ ಬಿದ್ದಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ 55 ಶಾಸಕರಿದ್ದು, ಪ್ರತ್ಯೇಕ ತಂಡಗಳ ಮೂಲಕ ಭೇಟಿಯಾಗುತ್ತೇವೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>