ಕಿತ್ತೂರು ಉತ್ಸವದ ದ್ವಿಶತಮಾನೋತ್ಸವ ಹಿನ್ನೆಲೆಯಲ್ಲಿ ಒಂದಿಷ್ಟು ಉತ್ತಮ ಕೆಲಸಗಳಾಗಬಹುದು ಎಂದು ನಿರೀಕ್ಷಿಸಿದ್ದೆವು. ಆದರೆ ಅದೂ ಆಗದ್ದರಿಂದ ನಿರಾಸೆಯಾಗಿದೆ
ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿರಾಜಗುರು ಸಂಸ್ಥಾನ ಕಲ್ಮಠ ಕಿತ್ತೂರು
ಕಿತ್ತೂರು ಉತ್ಸವದ ದ್ವಿಶತಮಾನೋತ್ಸವ ಘಳಿಗೆ ಮತ್ತೆ ಬಾರದು. ಇದರ ಸವಿನೆನಪಿಗಾಗಿ ಸ್ಮಾರಕ ಸ್ಥಾಪಿಸಬೇಕು. ರಾಜಗುರು ಸಂಸ್ಥಾನ ಕಲ್ಮಠದಲ್ಲಿರುವ ರಾಜರ ಸಮಾಧಿಗಳನ್ನು ಅಭಿವೃದ್ಧಿಪಡಿಸಬೇಕು