ಆಯ್ಕೆಯಾದವರನ್ನು ಶಾಸಕ ಮಹಾಂತೇಶ ದೊಡ್ಡಗೌಡರ, ಮಂಡಳ ಅಧ್ಯಕ್ಷ ಡಾ.ಬಸವರಾಜ ಪರವಣ್ಣವರ, ಮುಖಂಡರಾದ ಸಂದೀಪ ದೇಶಪಾಂಡೆ, ಚನಬಸಪ್ಪ ಮೊಕಾಶಿ, ನಿಜಲಿಂಗಯ್ಯ ಹಿರೇಮಠ, ಬಸನಗೌಡ ಸಿದ್ರಾಮನಿ, ಶ್ರೀಕರ ಕುಲಕರ್ಣಿ, ಬಸವರಾಜ ಕೊಳದೂರ, ಉಮಾದೇವಿ ಬಿಕ್ಕಣ್ಣವರ, ಉಳವಪ್ಪ ಉಳ್ಳೇಗಡ್ಡಿ, ರಮೇಶ ಉಗರಕೋಡ, ಸರಸ್ವತಿ ಹೈಬತ್ತಿ ಅಭಿನಂದಿಸಿದ್ದಾರೆ.