ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಅಕಾಡೆಮಿಯ ಕುಲಪತಿ ಡಾ.ವಿವೇಕ ಎ. ಸಾವಜಿ, ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಜೆಎನ್ಎಂಸಿ ಪ್ರಾಂಶುಪಾಲೆ ಡಾ.ನಿರಂಜನಾ ಎಸ್. ಮಹಾಂತಶೆಟ್ಟಿ, ಸಿಮ್ಯುಲೇಷನ್ ಕೇಂದ್ರದ ಸಂಯೋಜಕರಾದ ಡಾ.ಅಭಿಜಿತ್ ಗೋಗಟೆ ಮತ್ತು ಡಾ.ರಾಜೇಶ್ ಮಾನೆ, ಕಾರ್ಯದರ್ಶಿ ಡಾ.ಚೈತನ್ಯ ಕಾಮತ್, ಡಾ.ಶ್ರೀದೇವಿ ಯೆಣ್ಣಿ, ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.