ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಗೌರವ ಅತಿಥಿಗಳಾಗಿ ಕುಲಪತಿ ಡಾ.ಎನ್.ಎಸ್. ಮಹಾಂತಶೆಟ್ಟಿ, ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ಯುಎಸ್ಎಂ- ಕೆಎಲ್ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ಹೊಸ ಯೋಜನೆಗಳ ನಿರ್ದೇಶಕ ಡಾ.ವಿ.ಡಿ. ಪಾಟೀಲ, ಕನ್ನಡ ಬಳಗದ ಕಾರ್ಯಾಧ್ಯಕ್ಷ ಡಾ.ಅವಿನಾಶ ಕವಿ ಸೇರಿದಂತೆ ಎಲ್ಲ ಸಂಗ ಸಂಸ್ಥೆಗಳ ಸಿಬ್ಬಂದಿ ಪಾಲ್ಗೊಂಡರು.