ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ಹಿರೇಬಾಗೇವಾಡಿಯ ಇಬ್ಬರು ಆಯ್ಕೆ

Last Updated 25 ಸೆಪ್ಟೆಂಬರ್ 2022, 4:54 IST
ಅಕ್ಷರ ಗಾತ್ರ

ಹಿರೇಬಾಗೇವಾಡಿ: ಕರ್ನಾಟಕ ಲೋಕಸೇವಾ ಆಯೋಗವು 2017–18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ. ಇದರಲ್ಲಿ ಹಿರೇಬಾಗೇವಾಡಿ ಇಬ್ಬರು ವಿವಿಧ ಹುದ್ದೆಗಳಿಗೆ ನಿಯೋಜನೆಗೊಂಡಿದ್ದಾರೆ.

ಸಚಿನ ಯಲ್ಲಪ್ಪ ಹಳೇಮನಿ ಅವರು ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಹಾಗೂ ರಶ್ಮಿ ಶಂಕರ ಜಕಾತಿ ಅವರು ತಹಶೀಲ್ದಾರ್‌ ಹುದ್ದೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT