‘ಜಿಲ್ಲೆಯಿಂದ ಅಪ್ಪಣ್ಣ ಶಿವರಾಯಪ್ಪ ಕರಲಿಂಗಣ್ಣವರ ಅಕ್ಕತಂಗೇರಹಾಳ (ಘಟಪ್ರಭಾ), ಮತ್ತು ಶಿವಪ್ಪ ಅಣ್ಣಿಗೇರಿ (ದಢೇರಕೊಪ್ಪ, ಸವದತ್ತಿ ತಾ.) ಅವರನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ಅವರ ಪರವಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಈ ಸ್ವಾತಂತ್ರ್ಯ ಯೋಧರನ್ನು ಗೌರವಿಸಲಿದ್ದಾರೆ. ಸ್ವಾತಂತ್ರ್ಯ ಯೋಧರಾದ ಗಂಗಾಧರ ಕಾಮತ, ಅಚ್ಯುತ ವಡವಿ, ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಅನಿಲ ಪೋತದಾರ, ಜಿಲ್ಲಾ ಕಾರ್ಯದರ್ಶಿ ವಿಠಲ ಹೆಗಡೆ, ಕೇಂದ್ರ ಸಮಿತಿ ಸದಸ್ಯರಾದ ರಾಜೇಂದ್ರ ಮಾಳಗಿ, ಸ್ವಾತಂತ್ರ್ಯ ಸೈನಿಕರ ಸಂಘದ ಪದಾಧಿಕಾರಿಗಳಾದ ಸಂತೋಷ ಬೆಂಡಿಗೇರಿ, ವಿವೇಕಾನಂದ ಪೊಟೆ, ಕಿರಣ ಬೇಕವಾಡ, ಪಿ.ಬಿ. ಮರೆನ್ನವರ, ಸುಭಾಷ ಹೊನಗೇಕರ, ಸಂತೋಷ ಹೊಂಗಲ, ಸಂಜೀವ ಜಾಧವ, ದಿಲೀಪ ಸೋಹನಿ ಪಾಲ್ಗೊಳ್ಳುವರು’ ಎಂದು ತಿಳಿಸಿದ್ದಾರೆ.