ಗ್ರಾಮದ ರಾಚಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ, ಅಡಿವೇಶ ಇಟಗಿ, ರಾಮನಗೌಡ ಪಾಟೀಲ, ಸಿದ್ದಪ್ಪ ಚಾಪಗಾವಿ, ವಿಠ್ಠಲ ಅರ್ಜುನವಾಡಿ, ಭೂದಾನಿಗಳಾದ ಶಿವಬಸಪ್ಪ ಜಗಮನಿ, ನಾಗರಾಜ ಜಗಮನಿ, ಹಿರಿಯರಾದ ಬಸವರಾಜ ಹಾಯಣ್ಣವರ, ಅರವಿಂದ ವೈದ್ಯರು, ಸಂಗಪ್ಪ ಕುಡಚಿ, ವೈ.ಬಿ. ಪೂಜೇರ, ವೈ.ಆರ್. ನಾಯಕ, ಎಂ.ಪಿ. ಹೊಟ್ಟಿನ್ನವರ, ಮರ್ಸಿದ್ದಿ ಬಾಳೆಕುಂದರಗಿ ಭಾಗವಹಿಸಿದ್ದರು.