ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ಪ್ರವಾಹ: ಶೀಲಹಳ್ಳಿ ಸೇತುವೆ ಮುಳುಗಡೆ

Last Updated 16 ಅಕ್ಟೋಬರ್ 2020, 6:39 IST
ಅಕ್ಷರ ಗಾತ್ರ

ರಾಯಚೂರು: ನಾರಾಯಣಪುರ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣ ಏರಿಕೆ ಆಗುತ್ತಿದ್ದು, ಸದ್ಯ ಹರಿದು ಬರುತ್ತಿರುವ 1.8 ಲಕ್ಷ ಕ್ಯುಸೆಕ್ ಪ್ರವಾಹದಿಂದ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆ ಆಗಿದೆ.

ಇದರಿಂದ ಯರಗೋಡ, ಹಂಚಿನಾಳ, ಯಳಗುಂದಿ, ಕಡದರಗಡ್ಡಿ ನಡುಗಡ್ಡೆಗಳಿಗೆ ಸಂಪರ್ಕ ಕಡಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT