ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

ಮಹಾರಾಷ್ಟ್ರ ಮಳೆ ಪರಿಣಾಮ: ಕೃಷ್ಣಾ ನದಿ ನೀರಿನ ಹರಿವು 1.81 ಲಕ್ಷ ಕ್ಯೂಸೆಕ್

Published : 21 ಆಗಸ್ಟ್ 2025, 2:48 IST
Last Updated : 21 ಆಗಸ್ಟ್ 2025, 2:48 IST
ಫಾಲೋ ಮಾಡಿ
Comments
ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ಜನವಸತಿ ಪ್ರದೇಶಕ್ಕೆ ದೂಧಗಂಗಾ ನದಿ ನೀರು ನುಗ್ಗಿದ್ದರಿಂದ ಜಾನುವಾರುಗಳೊಂದಿಗೆ ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ತೆರಳಿದರು.

ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ಜನವಸತಿ ಪ್ರದೇಶಕ್ಕೆ ದೂಧಗಂಗಾ ನದಿ ನೀರು ನುಗ್ಗಿದ್ದರಿಂದ ಜಾನುವಾರುಗಳೊಂದಿಗೆ ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ತೆರಳಿದರು.

ಚಿತ್ರ - ಚಂದ್ರಶೇಖರ ಎಸ್ ಚಿನಕೇಕರ, ಚಿಕ್ಕೋಡಿ 

ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ಹರಿಯುವ ಕೃಷ್ಣಾ ನದಿಯ ಪ್ರವಾಹ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ಹರಿಯುವ ಕೃಷ್ಣಾ ನದಿಯ ಪ್ರವಾಹ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT