ಕೃಷಿ ಇಲಾಖೆ ಉಪನಿರ್ದೇಶಕ ಎಲ್.ಐ.ರೂಡಗಿ, ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ ನ್ಯಾಯವಾದಿ ಅಶೋಕ ಹರಗಾಪೂರೆ, ಬಿಜೆಪಿ ಕೃಷಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ರಾಮನಗೌಡ ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಮಂಜೂನಾಥ ಜನಮಟ್ಟಿ, ರಾಮಗೌಡ ಸಣ್ಣಲಚ್ಚಪ್ಪಗೋಳ, ವಿಜಯ ಕೋಠಿವಾಲೆ, ಬಸವರಾಜ ಮಾಳಗೆ, ಎಪಿಎಂಸಿ ಉಪಾಧ್ಯಕ್ಷ ರಾಯಗೌಡ ಕೆಳಗಿನಮನಿ, ಕೃಷ್ಣಪ್ಪ ಜೋಗಿ,ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ಘರಬುಡೆ ಮುಂತಾದವರು ಇದ್ದರು.