ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ದ್ವಿಭಾಷಾ ನೀತಿ ಜಾರಿಗೊಳಿಸಿ:ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

Published : 6 ಜುಲೈ 2025, 2:28 IST
Last Updated : 6 ಜುಲೈ 2025, 2:28 IST
ಫಾಲೋ ಮಾಡಿ
Comments
‘ತ್ರಿಭಾಷಾ ನೀತಿಯಿಂದ ಲಾಭವಿಲ್ಲ’
‘ತಮಿಳುನಾಡಿನಲ್ಲಿ ತ್ರಿಭಾಷಾ ನೀತಿ ತಿರಸ್ಕರಿಸಿ ತಮಿಳು ಹಾಗೂ ಇಂಗ್ಲಿಷ್‌ ಒಳಗೊಂಡ ದ್ವಿಭಾಷಾ ನೀತಿ ಜಾರಿಗೆ ತರಲಾಗಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಜಾಗತಿಕ ವ್ಯವಹಾರ ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಇಂಗ್ಲಿಷ್‌ ಕಲಿಕೆ ಅಗತ್ಯವಾಗಿದೆ. ಆದರೆ ಹಿಂದಿ ಕಡ್ಡಾಯವಾಗಿ ಓದುವುದರಿಂದ ರಾಜ್ಯದ ಮಕ್ಕಳಿಗೆ ಉಪಯೋಗವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಲಾಭವಿಲ್ಲ’ ಎಂದು ಕಾರ್ಯಕರ್ತರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT