‘ಮೀಸಲಾತಿ ಕುರಿತು ಸರ್ಕಾರ ನಾಲ್ಕು ಬಾರಿ ಮಾತು ತಪ್ಪಿದೆ. ನಾವೀಗ ನಿರ್ಣಾಯಕ ಹಂತದಲ್ಲಿದ್ದೇವೆ. ಚುನಾವಣೆ ನೀತಿ ಸಂಹಿತೆಗೆ ಮೊದಲು ಹಕ್ಕು ಪಡೆದೆ ತೀರಬೇಕು. ಸಮಾಜದವರು,ಮುಖಂಡರು ಏನೇ ಭಿನ್ನಾಭಿಪ್ರಾಯ ಇದ್ದರೂ ಪಕ್ಕಕ್ಕಿಟ್ಟು ಒಗ್ಗಟ್ಟಾಗಬೇಕು. ಡಿ. 5ರಂದು ಬೈಲಹೊಂಗಲದ ಸಮಾವೇಶದಲ್ಲಿ ಪಾಲ್ಗೊಳ್ಳ ಬೇಕು’ ಎಂದು ಹೇಳಿದರು.