‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪಂಚಮಸಾಲಿ ಸಮುದಾಯ ತುಳಿಯಲು ಕುತಂತ್ರ ನಡೆಸಿದ್ದಾರೆ. ಇದನ್ನು ಸರಿಪಡಿಸದಿದ್ದರೆ ಇಡೀ ಸಮುದಾಯವೇ ಪಕ್ಷದ ವಿರುದ್ಧ ಸಿಡಿದೇಳಬೇಕಾಗುತ್ತದೆ' ಎಂದು ಮುಖಂಡರಾದ ಬಸವರಾಜ ಪಾಟೀಲ ನಾಗರಾಳ ಹುಲಿ, ನಿಂಗಪ್ಪ ಪಿರೋಜಿ, ಗುಂಡು ಪಾಟೀಲ, ನಿಂಗಪ್ಪ ಚಳಗೇರಿ ಎಚ್ಚರಿಸಿದರು.